ಭೂ ದಿನ ೨೦೨೨ರ ಅಂಗವಾಗಿ, ನಮ್ಮ ಬೆಂಗಳೂರು ಪ್ರತಿಷ್ಠಾನವು ಮೌಂಟ್ ಕಾರ್ಮೆಲ್ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ೨೦೨೨ರ ಏಪ್ರಿಲ್ ೨೨ರಂದು ಬಾಳೆಕುಂದ್ರಿ ವೃತ್ತದ ಇಂಡಿಯನ್ ಎಕ್ಸ್‌ಪ್ರೆಸ್ ಜಂಕ್ಷನ್‌ನಲ್ಲಿ “ಭೂಮಿ ಉಳಿಸಿ, ನಮ್ಮ ಭವಿಷ್ಯವನ್ನು ಉಳಿಸಿ” ಅಭಿಯಾನವನ್ನು ಆಯೋಜಿಸಿತು.  ‘ನಮ್ಮ ಗ್ರಹದಲ್ಲಿ ಹೂಡಿಕೆ ಮಾಡಿ’ ಎಂಬ ಈ ವರ್ಷದ ಭೂ ದಿನದ ಥೀಮ್‌ನೊಂದಿಗೆ, ೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್‌ಗಳು ಈ ಅಭಿಯಾನದಲ್ಲಿ ಭಾಗಿಯಾಗಿ, ಭೂಮಿತಾಯಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿ, ಭೂಗ್ರಹದ…...