ನಮ್ಮ ಬೆಂಗಳೂರು ಪ್ರತಿಷ್ಠಾನವು ಪ್ರಾಜೆಕ್ಟ್ ವೃಕ್ಷ ಪ್ರತಿಷ್ಠಾನದೊಂದಿಗೆ ಸೇರಿ, ಬೆಂಗಳೂರು ನಗರ ಜಿಲ್ಲೆಯ ಉಪ ಆಯುಕ್ತರು ಮತ್ತು ಜಿಲ್ಲಾಧಿಕಾರಿಯವರಾದ ಶ್ರೀ ಮಂಜುನಾಥ್ ಅವರನ್ನು ಭೇಟಿಯಾಗಿ, ಅರಣ್ಯ ಇಲಾಖೆಯ ಒಡೆತನದಲ್ಲಿರುವ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾರ್ಪಾಟು ಮಾಡುವುದನ್ನು ವಿರೋಧಿಸಿ ಮನವಿಪತ್ರವನ್ನು ಸಲ್ಲಿಸಿತು. ಜೊತೆಗೆ, ತಪ್ಪು ಮಾಡಿರುವಂಥ ಎಲ್ಲ ಕಂದಾಯ ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹಿಸಿದ್ದಲ್ಲದೇ, ಆ ಭೂಮಿಯ ಒಡೆತನದ ಹಕ್ಕನ್ನು ಅರಣ್ಯ ಇಲಾಖೆಗೆ ಮರಳಿ ನೀಡಬೇಕು ಮತ್ತು ಆ ಮೂಲಕ ಬನ್ನೇರುಘಟ್ಟ…...